ಫೆಬ್ರವರಿ 14 ರಂದು ಪೀಠಾರೋಹಣ ಸಮಾರಂಭ, ಶ್ರೀ ವಚನಾನಂದ ಸ್ವಾಮಿಗಳಿಗೆ ಆಹ್ವಾನ

ಜಮಖಂಡಿ: ತಾಲೂಕಿನ ಅಲಗೂರಿನಲ್ಲಿ ಫೆಬ್ರವರಿ 14 ರಂದು ಜರುಗಲಿರುವ ‘ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹಾಗೂ ಬಬಲೇಶ್ವರ ಬೃಹನ್ಮಠದ ಡಾ. ಶ್ರೀ ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳವರ ಪೀಠಾರೋಹಣ ಸಮಾರಂಭಕ್ಕೆ ಸಾನ್ನಿಧ್ಯ ವಹಿಸಿಕೊಳ್ಳಲು ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿ ಮತ್ತು ಮುಖ್ಯ ಅತಿಥಿಗಳಾಗಿ ಆಗಮಿಸಲು ಪ್ರಧಾನ ಧರ್ಮದರ್ಶಿ ಬಿ ಸಿ ಉಮಾಪತಿ ಅವರಿಗೆ ವೀರಶೈವ ಲಿಂಗಾಯತ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಪರಮಪೂಜ್ಯರು ಆಹ್ವಾನ ನೀಡಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles