ಹರಿನಾಮ ಸಂಕೀರ್ತನೆ

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ, ಮಲ್ಲೇಶ್ವರಂ 8ನೇ ಅಡ್ಡರಸ್ತೆಯಲ್ಲಿರುವ ಶ್ರೀ ಮಾಧ್ವ ಸಂಘ (ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಆವರಣ)ದಲ್ಲಿ, ಜನವರಿ 28, ಶುಕ್ರವಾರ ಸಂಜೆ 6-30ಕ್ಕೆ ಕು. ರಚನಾ ಶರ್ಮಾ ಅವರಿಂದ “ಹರಿನಾಮ ಸಂಕೀರ್ತನೆ” ಏರ್ಪಡಿಸಿದೆ.

ವಾದ್ಯ ಸಹಕಾರ : ವಿದ್ವಾನ್ ಗೋವಿಂದಸ್ವಾಮಿ (ಪಿಟೀಲು), ವಿದ್ವಾನ್ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).

Related Articles

ಪ್ರತಿಕ್ರಿಯೆ ನೀಡಿ

Latest Articles