ಕುಕ್ಕೆ ಶ್ರೀ, ಭಂಡಾರಕೇರಿ ಶ್ರೀಗಳ ಉಪಸ್ಥಿತಿಯಲ್ಲಿ ಹರಳೂರಿನಲ್ಲಿ ಬಾಲಾಜಿ ದೇವಸ್ಥಾನ ಉದ್ಘಾಟನೆ

ಬೆಂಗಳೂರು: ಜಗದ್ಗುರು ಶೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಸುಬ್ರಹ್ಮಣ್ಯ ಮಠ, ಹರಳೂರು ಬಾಲಾಜಿ ದೇವಸ್ಥಾನದ ಉದ್ಘಾಟನಾ ಸಮಾರಂಭ ಜನವರಿ 27 ರಂದು ನಡೆಯಿತು. ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು, ಕುಕ್ಕೆ ಸುಬ್ರಹ್ಮಣ್ಯ ಮಠ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಭಾಗವಹಿಸಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles