ಶ್ರೀ ಚೌಡೇಶ್ವರಿದೇವಿಗೆ ಕುಂಭಾಭಿಷೇಕ ನೆರವೇರಿಸಿದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ

ಶ್ರೀ ಕ್ಷೇತ್ರ ದಸರೀಘಟ್ಟ ಶ್ರೀ ಚೌಡೇಶ್ವರಿದೇವಿ ದೇವಾಲಯದಲ್ಲಿ ನಡೆದ ನವಚಂಡಿಕಾಯಾಗ ದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶ್ರೀ ಚೌಡೇಶ್ವರಿದೇವಿಗೆ ಕುಂಭಾಭಿಷೇಕ ನೆರವೇರಿಸಿ,ಭಕ್ತಾದಿಗಳಿಗೆ ಅನುಗ್ರಹ ಸಂದೇಶ ನೀಡಿದರು.

ಇದೇ ಸಂದರ್ಭದಲ್ಲಿ ಶಾಖಾಮಠಗಳ ಸ್ವಾಮೀಜಿಗಳವರು ಭಾಗವಹಿಸಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles