ಊಂಜಲ್ ಸಂಗೀತೋತ್ಸವ

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಏಪ್ರಿಲ್ 30, ಶನಿವಾರ ಸಂಜೆ 6 ಗಂಟೆಗೆ : ವಿದುಷಿ ಶ್ರೀಮತಿ ಮಾಲಾ ವೆಂಕಟೇಶ್ ಮತ್ತು ಕು|| ಸ್ಫೂರ್ತಿ ಗುರುಪ್ರಸಾದ್ ಇವರಿಂದ “ಊಂಜಲ್ ಸಂಗೀತೋತ್ಸವ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ‌ ಸಹಕಾರ : ಶ್ರೀ ಅನಿರುದ್ಧ ಶ್ರೀಧರ್ (ಕೀ-ಬೋರ್ಡ್), ಶ್ರೀ ಕೃತಿನ್ ಕಾರಂತ್ ( ತಬಲಾ)

ಸ್ಥಳ : ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿ ಟಿ ಡಿ), 16ನೇ ಅಡ್ಡರಸ್ತೆ, ವಯ್ಯಾಲಿಕಾವಲ್.

Related Articles

ಪ್ರತಿಕ್ರಿಯೆ ನೀಡಿ

Latest Articles