ಊಂಜಲ್ ಸಂಗೀತೋತ್ಸವ ನಾಳೆ

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಜೂನ್ 18, ಶನಿವಾರ ಸಂಜೆ 6-00 ಗಂಟೆಗೆ ಬೆಂಗಳೂರಿನ ವಯ್ಯಾಲಿಕಾವಲ್  16ನೇ ಅಡ್ಡರಸ್ತೆಯಲ್ಲಿರುವ  ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ)ದಲ್ಲಿ ವಿದುಷಿ ಶ್ರೀಮತಿ ಚೇತನಾ ನಾಗರಾಜ್ ಮತ್ತು ಡಾ|| ಮಮತಾ ಸತೀಶ್ ಇವರಿಂದ “ಊಂಜಲ್ ಸಂಗೀತೋತ್ಸವ” ಗಾಯನ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ವಿದ್ವಾನ್|| ಶ್ರೀ ಶಶಿಧರ್ (ಪಿಟೀಲು), ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).

Related Articles

ಪ್ರತಿಕ್ರಿಯೆ ನೀಡಿ

Latest Articles