ಶ್ರೀ ಜಯತೀರ್ಥರ ಆರಾಧನಾ ಮಹೋತ್ಸವ

ಬೆಂಗಳೂರು: ನಗರದ ಶೇಷಾದ್ರಿಪುರದ ಪ್ಲಾಟ್ ಫಾರ್ಮ್ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವಾರ್ಷಿಕೋತ್ಸವ ಹಾಗೂ ಶ್ರೀ ಜಯತೀರ್ಥರ ಆರಾಧನೆಯ ಪ್ರಯುಕ್ತ ಜುಲೈ 18, ಸೋಮವಾರ ಬೆಳಗ್ಗೆ 6 ಗಂಟೆಯಿಂದ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ, ಮ||ಶಾ||ಸಂ|| ಶ್ರೀ ವೇದವ್ಯಾಸಾಚಾರ್ ಅವರಿಂದ ಶ್ರೀ ಜಯತೀರ್ಥರ ಬಗ್ಗೆ ಪ್ರವಚನ, ರಥೋತ್ಸವ, ಮಹಾಮಂಗಳಾರತಿ, ಅಲಂಕಾರ ಸೇವಾ, ಶ್ರೀ ಸುಶಮೀಂದ್ರ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ಮುಂತಾದ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು‌.

Related Articles

ಪ್ರತಿಕ್ರಿಯೆ ನೀಡಿ

Latest Articles