ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಸಮಾರೋಪ ಇಂದು

ಬೆಂಗಳೂರು: ಪ್ರಕಾಶನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಸಮಾರೋಪ ಸಮಾರಂಭದ ಪ್ರಯುಕ್ತ ಆಗಸ್ಟ್ 15, ಸೋಮವಾರ ಸಂಜೆ 6-30ಕ್ಕೆ, ವಿದ್ಯಾರ್ಥಿಗಳಿಗೆ ಕೀರ್ತಿಶೇಷ ನಂದಗುಡಿ ರಾಮಚಂದ್ರರಾವ್ ಸ್ಮಾರಕ ಪಾರಿತೋಷಕ ವಿತರಣೆ.

ಶ್ರೀ ವಿದ್ಯಾಶ್ರೀಶತೀರ್ಥರು

ಅಧ್ಯಕ್ಷತೆ : ಉಡುಪಿ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥರು

ಮುಖ್ಯ ಅತಿಥಿಗಳು : ವಿ|| ಶ್ರೀ ಹರಿದಾಸ ಭಟ್ಟರು (ನಿವೃತ್ತ ಪ್ರಾಂಶುಪಾಲರು ಪೂರ್ಣಪ್ರಜ್ಞ ವಿದ್ಯಾಪೀಠ), ಡಾ|| ಸತ್ಯಧ್ಯಾನಾಚಾರ್ ಕಟ್ಟಿ (ಪ್ರಾಂಶುಪಾಲರು ಶ್ರೀ ಜಯತೀರ್ಥ ವಿದ್ಯಾಪೀಠ), ನಂತರ ಶ್ರೀಗಳಿಂದ ಅನುಗ್ರಹ ಸಂದೇಶ ಮತ್ತು ಫಲ ಮಂತ್ರಾಕ್ಷತೆ ವಿತರಣೆ.

Related Articles

ಪ್ರತಿಕ್ರಿಯೆ ನೀಡಿ

Latest Articles