ಕುಕ್ಕೆ ಶ್ರೀಗಳ ಚಾತುರ್ಮಾಸ್ಯ ಸಂಪನ್ನ

ಕುಕ್ಕೆ ಸುಬ್ರಹ್ಮಣ್ಯ: ಶ್ರೀ ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಮ್ ಶ್ರೀ ವಿಷ್ಣುತೀರ್ಥ ಪೀಠಮ್ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ತಮ್ಮ 26 ನೆಯ ಚಾತುರ್ಮಾಸ್ಯ ವ್ರತವನ್ನು ಮೃತ್ತಿಕಾ ವಿಸರ್ಜನೆ ಮೂಲಕ ಇಂದು ಸೆ. 10 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಮಾಪ್ತಿಗೊಳಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles