ಹರಿದಾಸ ವೈಭವ

ಬೆಂಗಳೂರು: ಶ್ರೀ ವರಸಿದ್ಧಿ ವಿನಾಯಕ ದೇವಾಲಯದ ವತಿಯಿಂದ ನವರಾತ್ರೋತ್ಸವದ ಪ್ರಯುಕ್ತ ಸೆಪ್ಟೆಂಬರ್ 30, ಶುಕ್ರವಾರ ಸಂಜೆ 6-30ಕ್ಕೆ, ಶ್ರೀಮತಿ ರೂಪಾ ಪ್ರಭಂಜನ ಮತ್ತು ಶ್ರೀಮತಿ ರಮ್ಯಾ ಸುಧೀರ್ ಇವರಿಂದ “ಹರಿದಾಸ ವೈಭವ” ವಿಶೇಷ ಗಾಯನ ಕಾರ್ಯಕ್ರಮ.

ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸುದರ್ಶನ್ (ತಬಲಾ).

ಸ್ಥಳ: ಶ್ರೀ ವರಸಿದ್ಧಿ ವಿನಾಯಕ ದೇವಾಲಯ, 2ನೇ ಅಡ್ಡರಸ್ತೆ, 3ನೇ ಮುಖ್ಯರಸ್ತೆ, ಕೆನರಾ ಬ್ಯಾಂಕ್ ಕಾಲೋನಿ.

Related Articles

ಪ್ರತಿಕ್ರಿಯೆ ನೀಡಿ

Latest Articles