ಹರಿದಾಸ ವೈಭವ

ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ, ‘ಚಿಪ್ಪಗಿರಿಯ ತಪೋಮೂರ್ತಿ’ ಶ್ರೀ ವಿಜಯದಾಸರ ಆರಾಧನೆಯ ಪ್ರಯುಕ್ತ ನವೆಂಬರ್ 3, ಗುರುವಾರ ಸಂಜೆ 7-30ಕ್ಕೆ, ವಿ|| ಶ್ರೀಮತಿ ರಂಜನಿ ಕೀರ್ತಿ ಇವರಿಂದ ‘ಹರಿದಾಸ ವೈಭವ’ ವಿಶೇಷ ಗಾಯನ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ವಿ|| ಶ್ರೀ ಎಸ್. ಶಶಿಧರ್ (ಪಿಟೀಲು), ವಿ|| ಶ್ರೀ ಶ್ರೀನಿವಾಸ್ ಅನಂತರಾಮಯ್ಯ  (ಮೃದಂಗ).

Related Articles

ಪ್ರತಿಕ್ರಿಯೆ ನೀಡಿ

Latest Articles