ಕಾರ್ತೀಕ ಮಾಸ ಮಹಾತ್ಮೆಕುರಿತು ಪ್ರವಚನ

ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ನವೆಂಬರ್ 4 ರಿಂದ 12ರ ವರೆಗೆ ಪ್ರತಿದಿನ ಸಂಜೆ 7 ಗಂಟೆಗೆ, ವಿ|| ಶ್ರೀ ಬಳ್ಳಾರಿ ವೆಂಕಟೇಶಾಚಾರ್ ರವರಿಂದ “ಕಾರ್ತೀಕ ಮಾಸ ಮಹಾತ್ಮೆ” ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ.

ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಮಲ್ಲೇಶ್ವರಂ.

Related Articles

ಪ್ರತಿಕ್ರಿಯೆ ನೀಡಿ

Latest Articles