ಊಂಜಲ್ ಸಂಗೀತೋತ್ಸವ ನ.19ರಂದು

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ(ಟಿಟಿಡಿ)ದಲ್ಲಿ ನವೆಂಬರ್ 19, ಶನಿವಾರ ಸಂಜೆ 6 ಗಂಟೆಗೆ ಕು|| ದೀಪ್ತಿ ಮೋಹನ್ ಇವರಿಂದ “ಊಂಜಲ್ ಸಂಗೀತೋತ್ಸವ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ವಿ|| ಸಂಜೀವ್ ಕುಮಾರ್ (ಪಿಟೀಲು), ವಿ|| ಮುರಳಿ ನಾರಾಯಣರಾವ್ (ಮೃದಂಗ).

Related Articles

ಪ್ರತಿಕ್ರಿಯೆ ನೀಡಿ

Latest Articles