ಹರಿದಾಸ ವೈಭವ

ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜೂನ್ 15, ಗುರುವಾರ ಸಂಜೆ 7-00 ಗಂಟೆಗೆ “ಹರಿದಾಸ ವೈಭವ” ಕಾರ್ಯಕ್ರಮ ಏರ್ಪಡಿಸಿದೆ.

ಗಾಯನ : ಕು|| ದೀಪ್ತಿ ಮೋಹನ್, ಪಿಟೀಲು : ವಿ|| ಮೈಸೂರು ಸಂಜೀವ್ ಕುಮಾರ್, ಮೃದಂಗ : ವಿ|| ಮುರುಳಿ ನಾರಾಯಣರಾವ್.

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ ಬೆಂಗಳೂರು-560062.

Related Articles

ಪ್ರತಿಕ್ರಿಯೆ ನೀಡಿ

Latest Articles