ಧಾರ್ಮಿಕ ಪ್ರವಚನ

ಬೆಂಗಳೂರಿನ ಪೂರ್ಣಪ್ರಜ್ಞ ಬಡಾವಣೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 24 ರಿಂದ 28ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ “ರಾಷ್ಟ್ರ ಪ್ರಶಸ್ತಿ ವಿಜೇತ” ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯ ರವರಿಂದ “ಹರಿವಂಶ” ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles