ಶ್ರೀಮನ್ಮಹಾಭಾರತ ಪ್ರವಚನ

ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ದಿನಾಂಕ 15-1-24 ರಿಂದ 20-1-24ರ ವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಡಾ|| ವಿನಾಯಕಾಚಾರ್ ನಾಮಣ್ಣವರ್ ರವರಿಂದ “ಶ್ರೀಮನ್ಮಹಾಭಾರತ” ಪ್ರವಚನ ಏರ್ಪಡಿಸಿದೆ.

ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003

Related Articles

ಪ್ರತಿಕ್ರಿಯೆ ನೀಡಿ

Latest Articles