ಹರಿದಾಸ ವೈಭವ

ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಫೆಬ್ರವರಿ 1, ಗುರುವಾರ ಸಂಜೆ 7-00 ಗಂಟೆಗೆ ವಿ|| ಶ್ರೀಮತಿ ಅಪರ್ಣ ಮುಕುಂದ್ ಇವರಿಂದ “ಹರಿದಾಸ ವೈಭವ” ಗಾಯನ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ಶ್ರೀ ಹರೀಶ್ (ಕೀ-ಬೋರ್ಡ್), ಶ್ರೀ ಸರ್ವೋತ್ತಮ (ತಬಲಾ).

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062

Related Articles

ಪ್ರತಿಕ್ರಿಯೆ ನೀಡಿ

Latest Articles