ಕರ್ನಾಟಕ ಶಾಸ್ತ್ರೀಯ ಸಂಗೀತ

ಬೆಂಗಳೂರು: ಮಲ್ಲೇಶ್ವರಂ ಸಂಗೀತ ಸಭಾ ಟ್ರಸ್ಟ್ (ರಿ.) ಕನ್ನಡ ಮತ್ತು ಸಂಸ್ಕೃತಿ ಇಲಾಖೆ (ಕರ್ನಾಟಕ ಸರ್ಕಾರ), ಸಂಸ್ಕೃತಿ ನಿರ್ದೇಶನಾಲಯ (ಭಾರತ ಸರ್ಕಾರ), ಮತ್ತು ಸಂಗೀತ ನಾಟಕ ಅಕಾಡೆಮಿ (ಭಾರತ ಸರ್ಕಾರ) ಇವುಗಳ ಸಹಯೋಗದೊಂದಿಗೆ  ಫೆಬ್ರವರಿ 10, ಶನಿವಾರ ಸಂಜೆ 6-15ಕ್ಕೆ “ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ.

ಗಾಯನ : ಡಾ. ಶುಭಮಂಗಳ ರಘುನಂದನ್

ಪಿಟೀಲು : ವಿ|| ವೆಂಕಟೇಶ್ ಜೋಯಿಸ್

ಮೃದಂಗ: ವಿ|| ಸುನಿಲ್ ಸುಬ್ರಹ್ಮಣ್ಯ

ಘಟ : ವಿ|| ಎನ್.ಎಸ್. ಕೃಷ್ಣಪ್ರಸಾದ್

ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003

Related Articles

ಪ್ರತಿಕ್ರಿಯೆ ನೀಡಿ

Latest Articles