ಮಾರ್ಚ್‌ 22ರಂದು ಶ್ರೀ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ

ಬೆಂಗಳೂರು: ಮಾರತ್‌ಹಳ್ಳಿಯ ಶ್ರೀಮದ್‌ವಿಭೂತಿಪುರ ಮಹಾ ಸಂಸ್ಥಾನ ಮಠದಲ್ಲಿಶ್ರೀ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಮಾರ್ಚ್‌ 22ರಂದು ವಿಭೂತಿಪುರ ಮಠದ ಡಾ. ಶ್ರೀ ಮಹಾಂತಲಿಂಗ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿನಡೆಯಲಿದೆ.


ಕಾರ್ಯಕ್ರಮದ ಪ್ರಯುಕ್ತ ಶ್ರೀ ಜಗದ್ಗುರು ರೇಣುಕಾಚಾರ್ಯರ ಮೂರ್ತಿಗೆ ರುದ್ರಾಭಿಷೇಕ, ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥ ಅಖಂಡ ಪಾರಾಯಣ ನಡೆಯಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles