ಶ್ರೀವಿದ್ಯಾಶ್ರೀಶ ತೀರ್ಥರಿಗೆ ಗೌರವ ಸಮರ್ಪಣೆ

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಸೋಸಲೆ ವ್ಯಾಸರಾಜ ಮಠದ ವತಿಯಿಂದ ಆಯೋಜಿಸಿದ್ದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ಶ್ರೀಮನ್ನ್ಯಾಯಸುಧಾ ಮಂಗಳಮಹೋತ್ಸವ ಹಾಗು ಶ್ರೀ ಗಳ ಸಹಸ್ರ ಚಂದ್ರದರ್ಶನ ಶಾಂತಿಯ ಶ್ರೀಶಾಭಿವಂದನೆ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಮಾಧ್ವ ಮಹಾಸಭಾ ವತಿಯಿಂದ ಶ್ರೀವಿದ್ಯಾಶ್ರೀಶ ತೀರ್ಥರಿಗೆ ಗೌರವ ಸಮರ್ಪಣೆಯನ್ನು ಸಭಾದ ಪರವಾಗಿ ಸಂಘಟನಾ ಕಾರ್ಯದರ್ಶಿ ಎನ್.ಎಸ್. ಸುಧೀಂದ್ರ ರಾವ್ ಮತ್ತು ಹಿರಿಯ ಸದಸ್ಯರಾದ ಶ್ರೀಪಾದರಾವ್ ಅವರು ಸಲ್ಲಿದರು, ಈ ಸಂದರ್ಭದಲ್ಲಿ ಮುಳಬಾಗಿಲು ಶ್ರೀಪಾದರಾಜ ಮಠದ ಪೀಠಾಧಿಪತಿ ಶ್ರೀಸುಜಯ ನಿಧಿ ತೀರ್ಥರು, ಬಾಳಿಗಾರು ಅಕ್ಷಯೋಭ್ಯ ಮಠದ ಕಿರಿಯ ಶ್ರೀಗಳಾದ ಶ್ರೀ ಅಕ್ಷಯೋಭ್ಯ ರಾಮಪ್ರಿಯತೀರ್ಥರು, ಎಸ್ ವಿ ಬಿ ಸಿ ಕನ್ನಡ ಚಾನೆಲ್ ನ ನಿರ್ದೇಶಕರಾದ ಡಾ.ಡಿ.ಪಿ. ಅನಂತ್ ಅವರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles