ದಾಸರ ಪದಗಳ ಗಾಯನ

ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಶ್ರೀ ಗುರುರಾಯರ ಆರಾಧನೆಯ ಪ್ರಯುಕ್ತ ಆಗಸ್ಟ್ 19, ಸೋಮವಾರ ಸಂಜೆ 6-30ಕ್ಕೆ ಕು|| ರಚನಾ ಶರ್ಮಾ ಮತ್ತು ಸಂಗಡಿಗರಿಂದ “ದಾಸರ ಪದಗಳ ಗಾಯನ” ಕಾರ್ಯಕ್ರಮ ಏರ್ಪಡಿಸಲಾಗಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003

Related Articles

ಪ್ರತಿಕ್ರಿಯೆ ನೀಡಿ

Latest Articles