ಹರಿನಾಮ ಸಂಕೀರ್ತನೆ ಏಪ್ರಿಲ್ 10 ರಂದು

ಬೆಂಗಳೂರು: ಮಲ್ಲೇಶ್ವರದ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ನವಮಿ ಪ್ರಯುಕ್ತ, ಏಪ್ರಿಲ್ 10, ಭಾನುವಾರ ಸಂಜೆ 6-30ಕ್ಕೆ ಶ್ರೀಮತಿ ಚಾಂದಿನಿ ಗರ್ತಿಕೆರೆ ಇವರಿಂದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ವಿ|| ಶ್ರೀಮತಿ ವಾಸುಕಿ ಪರಿಮಳ (ಪಿಟೀಲು), ವಿ|| ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ). 

 ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003.

Related Articles

ಪ್ರತಿಕ್ರಿಯೆ ನೀಡಿ

Latest Articles