ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಏಪ್ರಿಲ್ 17ರಂದು ನಡೆಯಲಿದ್ದು, ಅಂದು ನಗರದ ಕಿಲ್ಲೆ ಮೈದಾನದಲ್ಲಿ ವಾರದ ಸಂತೆ ನಡೆಯುವುದಿಲ್ಲ ಎಂದು ಪುತ್ತೂರು ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಪ್ರತೀ ವರ್ಷ ಏ.16ರ ಕೆರೆ ಆಯನ ಮತ್ತು 17ರ ಬ್ರಹ್ಮರಥೋತ್ಸವ ಸಂದರ್ಭ ಪುತ್ತೂರು ಜಾತ್ರೆಗೆ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles