ಬೆಂಗಳೂರಿನ ರಾಯರ ಮಠಗಳಲ್ಲಿ ಕಾರ್ತಿಕ ದೀಪೋತ್ಸವ

ಬೆಂಗಳೂರು: ಇಂದು ಕಾರ್ತಿಕ ಮಾಸದ ಕೊನೆಯ ಸೋಮವಾರ. ಬೆಂಗಳೂರಿನ ವಿವಿಧೆಡೆ ಇರುವ ಶ್ರೀ ರಾಯರ ಮಠದಲ್ಲಿ ಭಕ್ತಿಯಿಂದ ದೀಪೋತ್ಸವ ಕಾರ್ಯಕ್ರಮ ನೆರವೇರಿತು. ನೂರಾರು ಭಕ್ತರು ಭಾಗವಹಿಸಿ ಶ್ರೀ ರಾಯರ ಕೃಪೆಗೆ ಪಾತ್ರರಾದರು.

ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಶೇಷಾದ್ರಿಪುರಂ ಶಾಖೆ

ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಮಾರುತಿ ಸೇವಾ ನಗರದಲ್ಲಿ ನಡೆದ ದೀಪೋತ್ಸವದ ಸುಂದರ ನೋಟ

Related Articles

ಪ್ರತಿಕ್ರಿಯೆ ನೀಡಿ

Latest Articles