ಚಿಕ್ಕಬಳ್ಳಾಪುರ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಕಡಲೆಕಾಯಿ ಪರಿಷೆ

ಚಿಕ್ಕಬಳ್ಳಾಪುರ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಕಡಲೆಕಾಯಿ ಪರಿಷೆ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳವರ ಸಾನ್ನಿಧ್ಯದಲ್ಲಿ ನೆರವೇರಿತು. ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಸ್ವಾಮೀಜಿಯವರುಗಳು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದು, ಗುರುದೇವತಾ ಕೃಪೆಗೆ ಪಾತ್ರರಾದರು.

Related Articles

ಪ್ರತಿಕ್ರಿಯೆ ನೀಡಿ

Latest Articles