ಸ್ವಾಮಿ ವಿವೇಕಾನಂದರ ಜಯಂತಿ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ, ಶ್ವಾಸಗುರು ನೇತೃತ್ವ

ಹರಿಹರ: ಶ್ರೀ ಸ್ವಾಮಿ ವಿವೇಕಾನಂದ 158ನೇ ಜಯಂತಿ ಹಾಗೂ ರಾಷ್ಟ್ರೀಯ ಯುವಕರ ದಿನಾಚರಣೆಯನ್ನು ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಹರಿಹರದ ರಾಘವೇಂದ್ರ ಸ್ವಾಮಿ ಮಠದ ತಟದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿಯನ್ನು ಸ್ವಚ್ಛಗೊಳಿಸುವುದರೊಂದಿಗೆ ಆಚರಿಸಲಾಯಿತು.

ದಾವಣಗೆರೆ ಸಂಸದ ಶ್ರೀ ಜಿ.ಎಂ.ಸಿದ್ದೇಶ್ವರ,ಜಿಲ್ಲಾಧಿಕಾರಿ ಶ್ರೀನಮಹಾಂತೇಶ ಬೀಳಗಿ,ಜಿಲ್ಲಾವರಿಷ್ಠಾಧಿಕಾರಿ ಶ್ರೀ ಹನುಮಂತರಾಯ, ಹರಿಹರ ನಗರಸಭೆಯ ಆಯುಕ್ತರಾದ ಶ್ರೀ ಉದಯಕುಮಾರ ಹಾಗೂ “ನನ್ನ ಊರು,ನನ್ನಹೊಣೆ” ಬಳಗದ ಸದಸ್ಯರು ಭಾಗವಹಿಸಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles