ಮುಖ್ಯಮಂತ್ರಿಗಳಿಂದ ಇಂದು ‘ಸ್ವಾಮಿ ವಿವೇಕಾನಂದ ಭವನ’ ಉದ್ಘಾಟನೆ

ಬೆಂಗಳೂರು: ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ರಾಜಭವನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ‘ಸ್ವಾಮಿ ವಿವೇಕಾನಂದ ಭವನ’ವನ್ನು ಕರ್ನಾಟಕ ರಾಜ್ಯಪಾಲರಾದ ವಜೂಭಾಯಿ ವಾಲಾ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ರಾಜಭವನ ಹೊರತಂದಿರುವ ಕರ್ನಾಟಕ ಕುರಿತ “A Visual Ode to Karnataka” ಪುಸ್ತಕ ಬಿಡುಗಡೆ ಮಾಡಲಾಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles