ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ಹರ್ಷಾನಂದ ಮಹಾರಾಜ್ ಅವರಿಗೆ ಶ್ರದ್ಧಾಂಜಲಿ ಸಭೆ

ಮೈಸೂರು: ಸ್ವಾಮಿ ಹರ್ಷಾನಂದ ಮಹಾರಾಜ್ ಅವರಿಗೆ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಜ.21ರಂದು ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಸ್ವಾಮಿ ಮುಕ್ತಿದಾನಂದಜಿ ಮಹಾರಾಜ್ ಅಧ್ಯಕ್ಷ, ರಾಮಕೃಷ್ಣ ಆಶ್ರಮ ಮೈಸೂರು ಅವರು ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್, ಸ್ವಾಮಿ ಸತ್ಯೇಶಾನಂದಜಿ ಮಹಾರಾಜ್ ಸಹಾಯಕ ಪ್ರಧಾನ ಕಾರ್ಯದರ್ಶಿ, ಬೇಲೂರು ಮಠ, ಸೇರಿದಂತೆ ಮಠದ ವಿವಿಧ ಶಾಖೆಗಳಿಂದ ಸ್ವಾಮಿಗಳವರು ಭಾಗವಹಿಸಿ ಶ್ರೀ ಹರ್ಷಾನಂದ ಮಹಾರಾಜ್ ಅವರ ಸೇವೆಯನ್ನು ಸ್ಮರಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಭಕ್ತರು

Related Articles

ಪ್ರತಿಕ್ರಿಯೆ ನೀಡಿ

Latest Articles