ಸುತ್ತೂರು ಜಾತ್ರೆ, ರಥೋತ್ಸವ

ಮೈಸೂರು: ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ನಡೆಯುತ್ತಿರುವ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು ಸುತ್ತೂರು ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ ಹಾಗೂ ವಿಜಯಪುರದ ಸಿದ್ಧೇಶ್ವರ ಶ್ರೀ ರಥೋತ್ಸವಕ್ಕೆ ಫೆ.10 ರಂದು ಚಾಲನೆ ನೀಡಿದರು.
ಕೊರೋನಾ ಕಾರಣದಿಂದ ಈ ಬಾರಿಯ ಜಾತ್ರಾ ಮಹೋತ್ಸವ 2 ದಿನಕ್ಕೆ ಸೀಮಿತಗೊಂಡಿದೆ.
ಸುತ್ತೂರು ಮಠದ ಶ್ರೀಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳವರ ಸಮ್ಮುಖದಲ್ಲಿ ಜಾತ್ರೆ ನಡೆಯಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles