ಶ್ರೀ ರಾಯರ ಸನ್ನಿಧಿಯಲ್ಲಿ ಸುಬ್ರಹ್ಮಣ್ಯ ಷಷ್ಠಿ

ಬೆಂಗಳೂರಿನ ಜಯನಗರದ 5 ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಮಾಘ ಮಾಸದ ಕೊನೆಯ ಸುಬ್ರಹ್ಮಣ್ಯಷಷ್ಠಿಯ ಅಂಗವಾಗಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರ ಆಚಾರ್ಯರ ನೇತೃತ್ವದಲ್ಲಿ ಸುಬ್ರಹ್ಮಣ್ಯ ದೇವರ ಭಾವಚಿತ್ರವನ್ನು ರಜತ ರಥದಲ್ಲಿ ಇರಿಸಿ ಪ್ರವಚನ ಸಹಿತ ರಜತ ರಥೋತ್ಸವದೊಂದಿಗೆ “ಬ್ರಹ್ಮಚಾರಿ”ವಟುಗಳ ಸಮಾರಾಧನೆಯು ನೆರವೇರಿತು.

ಈ ಪೂಜೆಯಲ್ಲಿ ಸೇವಾಕರ್ತರು ಭಾಗವಹಿಸಿ ಶ್ರೀ ಸುಬ್ರಹ್ಮಣ್ಯ ದೇವರ ಹಾಗೂ ಶ್ರೀ ಗುರುರಾಯರ ಅನುಗ್ರಹಕ್ಕೆ ಪಾತ್ರರಾದರು ಎಂದು ಕಿಶೋರ್ ಆಚಾರ್ಯ ತಿಳಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles