ದಾಸವಾಣಿ ಕಾರ್ಯಕ್ರಮ

ಬೆಂಗಳೂರು: ಜಗದ್ಗುರು ಶ್ರೀ ಮನ್ಮಮಧ್ವಾಚಾರ್ಯ ಮೂಲ ಸಂಸ್ಥಾನ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ – ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಕೃಪಾಶೀರ್ವಾದ ಹಾಗೂ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ ಶ್ರೀ ಗುರು ಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ಸಹಯೋಗದಿಂದ ಶ್ರೀ ಸುಪ್ರಜ್ಞೇಂದ್ರ ತೀರ್ಥರ ಆರಾಧನೋತ್ಸವ ಪ್ರಯುಕ್ತ ಕುಮಾರಿ ಭೂಮಿಕಾ ಅವರಿಂದ ದಾಸವಾಣಿ ಮಾರ್ಚ್ ೪ರಂದು ಸಂಜೆ 7 ರಿಂದ ನಡೆಯಲಿದೆ.
ಹರಿಕಥಾಸುಧಾ ಸಿಂಚನ ಎನ್ನುವ ಫೇಸ್‌ಬುಕ್ ಪೇಜ್‌ನಲ್ಲಿ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles