ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ಸಾನ್ನಿಧ್ಯದಲ್ಲಿ ರಾಜ್ಯ ಒಕ್ಕಲಿಗರ ಸಂಘಗಳ ಸಮಾವೇಶ

ಕುಮಟಾ ತಾಲ್ಲೂಕಿನ ಬಿಜಿಎಸ್ ಸೆಂಟ್ರಲ್ ಶಾಲೆಯ ಆವರಣದಲ್ಲಿ ತಾಲೂಕಾ ಒಕ್ಕಲಿಗರ ಸಂಘ ಹೊನ್ನಾವರ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಒಕ್ಕಲಿಗರ ಸಂಘಗಳ ಸಮಾವೇಶದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಎಲ್ಲಾ ಪೂಜ್ಯ ಸ್ವಾಮೀಜಿಯವರು , ಗಣ್ಯರು, ರಾಜ್ಯ ಒಕ್ಕಲಿಗರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles