ಹರಿನಾಮ ಸಂಕೀರ್ತನೆ

ಬೆಂಗಳೂರು: ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ 108 ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ, ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 11 ಗುರುವಾರ ಸಂಜೆ 7-30ಕ್ಕೆ ಕು|| ಭೂಮಿಕಾ ಮತ್ತು ಕು|| ಅನ್ವಿತಾ ಸಾವಿತ್ರಿ ಇವರಿಂದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ಮಧುಸೂದನ್ ಮುತಾಲಿಕ್ – ತಬಲಾ, ಪ್ರಕಾಶ್ ರಾವ್ – ಕೀ-ಬೋಡ್೯.

ಕಾರ್ಯಕ್ರಮ ನಡೆಯುವ ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 45ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, 5ನೇ ಬಡಾವಣೆ, ಜಯನಗರ, ಬೆಂಗಳೂರು-560041

Related Articles

ಪ್ರತಿಕ್ರಿಯೆ ನೀಡಿ

Latest Articles