ಸುಳ್ಯದಲ್ಲಿ ಗೌಡ ಸಂಘದ ಕಾರ್ಯಕ್ರಮ, ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರಿಂದ ಆಶೀರ್ವಚನ

ಸುಳ್ಯ: ಸುಳ್ಯದ ಗೌಡರ ಯುವ ಸೇವಾ ಸಂಘ, ಬೆಳ್ಳಿ ಹಬ್ಬ ಆಚರಣಾ ಸಮಿತಿ, ಗೌಡ ಮಹಿಳಾ ಘಟಕ-ಗೌಡ ತರುಣ ಘಟಕ ಇದರ ಆಶ್ರಯದಲ್ಲಿ ವಾರ್ಷಿಕ ಸಮ್ಮಿಲನ, ಸತ್ಯನಾರಾಯಣ ದೇವರ ಪೂಜೆ, ಅಭಿನಂದನಾ ಕಾರ್ಯಕ್ರಮ ಹಾಗೂ ದಾನಿಗಳ ಭಾವಚಿತ್ರಗಳ ಅನಾವರಣ ಕಾರ್ಯಕ್ರಮ ಮಾರ್ಚ್ 14 ರಂದು ನಡೆಯಿತು. ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles