ಶ್ರೀಗುರುರಾಯರ ಸನ್ನಿಧಿಯಲ್ಲಿ ದಾಸವಾಣಿ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಸನ್ನಿಧಿಯಲ್ಲಿ, ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರ ತೀರ್ಥರ ಆದೇಶ ಅನುಗ್ರಹದೊಂದಿಗೆ, ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರ ಆಚಾರ್ಯರ ನೇತೃತ್ವದಲ್ಲಿ ಗುರುವಾರದ “ಏಕಾದಶಿ” ಪ್ರಯುಕ್ತ ಮಾರ್ಚ್ 25 ರಂದು ಸಂಜೆ ದಾಸವಾಣಿ ಕಾರ್ಯಕ್ರಮವನ್ನು ವಿದುಷಿ ಗೌರಿ ಕುಲಕರ್ಣಿ ಮತ್ತು ವೃಂದದವರು ನಡೆಸಿಕೊಟ್ಟರು ಎಂದು ಪುರೋಹಿತರಾದ ಕಿಶೋರ್ ಆಚಾರ್ಯ ತಿಳಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles