ದಾಸವಾಣಿ ಇಂದು

ಬೆಂಗಳೂರು: ಮಂತ್ರಾಲಯ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಕೃಪಾಶೀರ್ವಾದ, ಶ್ರೀ ಶ್ರೀ ಸುಬುಧೇಂದ್ರ ತೀರ್ಥರ ಅನುಗ್ರಹದೊಂದಿಗೆ ಶ್ರೀ ಗುರು ಸಾರ್ವಭೌಮ ದಾಸಸಾಹಿತ್ಯ ಪ್ರಾಜೆಕ್ಟಿನ ಸಹಯೋಗದಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಹಿಕಾ ನಾಗದೀಪ್ ಅವರು ದಾಸವಾಣಿ ನಡೆಸಿಕೊಡಲಿದ್ದಾರೆ.
ದಿನಾಂಕ: ಏಪ್ರಿಲ್ 8
ಸಮಯ: ಸಂಜೆ 7
ಕಾರ್ಯಕ್ರಮವನ್ನು ಹರಿಕಥಾಸುಧಾಸಿಂಚನ ಫೇಸ್‌ಬುಕ್ ಪೇಜ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles