ಉಡುತಡಿಗೆ ಸಂತರ ಭೇಟಿ, ವಿಶೇಷ ಪೂಜೆ

ಉಡುತಡಿ: ವೈರಾಗ್ಯನಿಧಿ ಅಕ್ಕಮಹಾದೇವಿಯವರ ಜಯಂತಿಯಂದು ಜನ್ಮಸ್ಥಳ ಉಡುತಡಿಯಲ್ಲಿರುವ ಅವಿಮುಕ್ತ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು, ಚಿಕ್ಕಮಗಳೂರಿನ ಬಸವತತ್ತ್ವಪೀಠದ ಡಾ.ಶ್ರೀ ಬಸವ ಮರುಳಸಿದ್ಧ ಮಹಾಸ್ವಾಮಿಗಳು, ಶಿರಸಿಯ ರುದ್ದದೇವರಮಠದ ಶ್ರೀ ಬಸವ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಜಡೆ ಹಿರೇಮಠದ ಶ್ರೀ ಅಮರೇಶ್ವರ ಮಹಾಸ್ವಾಮಿಗಳು.

Related Articles

ಪ್ರತಿಕ್ರಿಯೆ ನೀಡಿ

Latest Articles