ಶ್ರೀ ಗುರು ರಾಯರ ಪೂರ್ವಾರಾಧನೆ, ಗುರುರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ (ಚಿತ್ರಗಳು)

ಬೆಂಗಳೂರು: ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶ್ರೀ ಗುರು ರಾಯರ 350ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಂದು ಪೂರ್ವಾರಾಧನೆ ಕಾರ್ಯಕ್ರಮಗಳು ನಡೆದವು.

ಈ ಪ್ರಯುಕ್ತ ಗುರುರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಹಾಗೂ ಕನಕಾಭಿಷೇಕ ಮಾಡಲಾಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles