ಶ್ರೀ ಗುರು ರಾಯರ ಮಧ್ಯಾರಾಧನೆ

ಶ್ರೀ ರಾಘವೇಂದ್ರ ಸ್ವಾಮಿಗಳ 350ನೇ ಮಹೋತ್ಸವದ ಅಂಗವಾಗಿ ಶ್ರೀಗುರುರಾಯರ ಮಧ್ಯಾರಾಧನೆ ಪ್ರಯುಕ್ತ ಬೆಂಗಳೂರಿನ ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಗುರುರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಹಾಗೂ ಕನಕಾಭಿಷೇಕ  ಉತ್ಸವಗಳು ನೆರವೇರಿತು ಎಂದು ಆರ್ ಕೆ ವಾದೀಂದ್ರ ಆಚಾರ್ಯರು ತಿಳಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles