ವಿದುಷಿ ದಿವ್ಯಾಗಿರಿಧರ್ ಅವರಿಂದ ದಾಸವಾಣಿ

ಬೆಂಗಳೂರು: ದಾಸವಾಣಿ ನಿರ್ವಾಹಕರ ತಂಡ ಶ್ರಾವಣ ಮಾಸದ ಪ್ರಯುಕ್ತ ಆಗಸ್ಟ್ 27 ರಂದು ಸಂಜೆ 7 ಗಂಟೆಗೆ ಏರ್ಪಡಿಸಿದ ಕಾರ್ಯಕ್ರಮದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅವರಿಂದ ದಾಸವಾಣಿ.
ಕಾರ್ಯಕ್ರಮವನ್ನು ದಾಸವಾಣಿ ನಿರ್ವಾಹಕರ ತಂಡದ ಫೇಸ್‌ಬುಕ್ ಪೇಜ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles